September 6, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಅಲ್ಪಾವಧಿಯಲ್ಲಿ ದೊರೆತ ಅವಕಾಶ ಸದ್ಭಳಕೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರು ಬಿ.ಸಿ ನಾಗೇಶ್ :ಶಾಸಕ ಹರೀಶ್ ಪೂಂಜ

Suddi Udaya

ಮಾನಿಮಾರ್ ತಿಮ್ಮಪ್ಪ ಬಂಗೇರ ನಿಧನ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!