23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಕಲ್ಮಂಜ ಶ್ಯಾಮ ಸುಂದರ ಹೆಬ್ಬಾರ್ ನಿಧನ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ನಿಧನ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya
error: Content is protected !!