July 23, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಂ. ಮೆಹೆಂದಳೆ ನಿಧನ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya
error: Content is protected !!