37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

ಚಾರ್ಮಾಡಿ : ಇಲ್ಲಿಯ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಯಶೋಧರ ಪೂಜಾರಿ ವಲಸರಿ , ಸದಸ್ಯರಾಗಿ ಸದಾಶಿವ ಕೆ. ರಾಜೇಶ್ ಬಂಗ್ಲೆಗುಡ್ಡೆ, ಯೋಗೀಶ್ ಗೌಡ ಅಂತರ ಗೋಪಾಲ ಕೃಷ್ಣ ಕೆರೆಕೋಡಿ, ರಾಮಣ್ಣ ಭಂಡಾರಿ, ದಿವಿನ್ ಮೈಕಾನ್, ಕಿರಣ್ ವಲಸರಿ, ಜಯಕುಮಾರ್ ದೇವಿನಗರ ,ಸುಖೇಶ್ ಶೆಟ್ಟಿ , ರವಿ ಪೂಜಾರಿ ಗುತ್ತಿಗೆ ಕೇಶವತಿ ಭೀಮಂಡೆ, ಭವಾನಿ ವಲಸರಿ ಆಯ್ಕೆಗೊಂಡರು.

ಸಭೆಯಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರಾದ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ, ಕೊರಗಪ್ಪ ಗೌಡ, ಕೃಷ್ಣ ರಾವ್ ಚಾರ್ಮಾಡಿ, ಪ್ರಮುಖರು ಉಪಸ್ಥಿತರಿದ್ದರು . ಗೋಪಾಲ ಕೃಷ್ಣ ಸ್ವಾಗತಿಸಿ, ಗಣೇಶ್ ಕೋಟ್ಯಾನ್ ವಂದಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya
error: Content is protected !!