September 14, 2026
Uncategorized

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ ಸೇವೆ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ‌‌ ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!