24 C
ಪುತ್ತೂರು, ಬೆಳ್ತಂಗಡಿ
July 25, 2026
Uncategorized

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ ಸೇವೆ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ‌‌ ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya
error: Content is protected !!