23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬಳಂಜ:ಶ್ರೀ ಸಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳೆಂಜ ಶ್ರೀ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನೂರಾರು ಭಕ್ತರು ತನು ತಂಬಿಲ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಉಪಸ್ಥಿತರಿದ್ದರು ‌

Related posts

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya
error: Content is protected !!