22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya
error: Content is protected !!