September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya
error: Content is protected !!