25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ – ಟಿಆರ್‌ಎಮ್ ಮದ್ದಡ್ಕ ಇದರ ಮಹಾಸಭೆಯು ಮುರ್ಶಿದುಲ್ ಅನಾಮ್ ಅರೆಬಿಕ್ ಮದರಸ ಆಲಂದಿಲದಲ್ಲಿ ಜರುಗಿತು.


ನೂರುಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಅದ್ಯಕ್ಷತೆ ವಹಿಸಿದ್ದರು. ಉಸ್ಮಾನ್ ಸಖಾಫಿ ಆರಂಭಿಕ ದುಆ ನೆರವೇರಿಸಿದರು. ಈ ವೇಳೆ 2025-26 ನೇ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು.


ಅಧ್ಯಕ್ಷರಾಗಿ ರಾಝಿಯುದ್ದಿನ್ ಸಬರಬೈಲ್, ಉಪಾಧ್ಯಕ್ಷರಾಗಿ ರಿಯಾಝ್ ಆಲಂದಿಲ ಮತ್ತು ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ರವೂಫ್, ಕಾರ್ಯದರ್ಶಿಯಾಗಿ ಮುಸ್ತಫ ಮತ್ತು ಜಮಾಲುದ್ದೀನ್ ಲತ್ವೀಫಿ, ಕೋಶಾಧಿಕಾರಿಯಾಗಿ ಉಸ್ಮಾನ್ ಹಾಜಿ ಆಲಂದಿಲ, ಲೆಕ್ಕ ಪರಿಶೋಧಕರಾಗಿ ಹಾಜಿ ಉಮರ್ ಮಾಸ್ಟರ್ ಆಯ್ಕೆಯಾದರು.


ಸಭೆಯಲ್ಲಿ ನೂರುಲ್ ಹುದಾ ಜುಮಾ ಮಸ್ಜಿದ್ ಖತೀಬ್ ಹಾಫಿಳ್ ಮುಈನುದ್ದೀನ್ ಅಮ್ಜದಿ ಇವರ ನೇತೃತ್ವದಲ್ಲಿ ಸಯ್ಯಿದ್ ಕೂರತ್ ತಂಙಳ್ ಅನುಸ್ಮರಣೆ ನಡೆಸಲಾಯಿತು. ಸಲಹಾ ಸಮೀತಿಯ ಸದಸ್ಯರಾದ ರಾಝಿಯುದ್ದೀನ್ ಸಬರಬೖಲ್, ಅಬ್ಬೋನು ಮದ್ದಡ್ಕ, ಉಸ್ಮಾನ್ ಹಾಜಿ ಆಲಂದಿಲ, ಅಶ್ರಫ್ ಚಿಲಿಂಬಿ, ಹಾಜಿ ಉಮರ್ ಮಾಸ್ಟರ್ ಮದ್ದಡ್ಕ, ಮುಹಮ್ಮದ್ ರಫೀಕ್ ಚಿಲಿಂಬಿ, ಎಂ. ಹೆಚ್. ಅಬೂಬಕ್ಕರ್ ಕಿನ್ನಿಗೋಳಿ, ಹೆಚ್. ಎಂ. ಹಸನಬ್ಬ ಚಿಲಿಂಬಿ, ಎಂ ಉಮರಬ್ಬ (ಯು. ಆರ್.) ಎಂ ಹೈದೆರ್ ಹಾಜಿ ಮದ್ದಡ್ಕ ಉಪಸ್ಥಿತರಿದ್ದರು. ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಎಂ. ಬದ್ರುದ್ದೀನ್ ಮದ್ದಡ್ಕ ಇವರು ಸಂಸ್ಥೆಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!