ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಧಾರ್ಮಿಕ ಧತ್ತಿ ಇಲಾಖೆಯಿಂದ ರೂ.4 ಲಕ್ಷ ಮಂಜೂರುಗೊಳಿಸಿ ನಾಗದೇವರ ಕ್ಷೇತ್ರದ ಶೀಟ್ ಹಾಗೂ ಇಂಟರ್ ಲಾಕ್ ಅಳವಡಿಸಿದ್ದು ಇದರ ಉದ್ಘಾಟನೆಯನ್ನು ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರು ನೇರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಯೋಗೀಶ್ ಕುಮಾರ್ ಕೆ.ಎಸ್, ಗೋಪಾಲಕೃಷ್ಣ ತಂತ್ರಿಗಳು, ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್, ಪ್ರಗತಿಪರ ಕೃಷಿಕ ಕಿಶೋರ್ ಕುಮಾರ್ ಕುರ್ತೋಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಬರಮೇಲು, ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ ಅತ್ತೋಡಿ, ಕೋಶಾಧಿಕಾರಿ ಹರ್ಷ ಹೆಚ್.ಆರ್.ಪಕ್ಕಿದಕಲ, ಸದಸ್ಯರಾದ ಶ್ರೀಮತಿ ಜಯಂತಿ ಪಕ್ಕಿದಕಲ, ಗಿರೀಶ್ ಕುಮಾ‌ರ್ ಒಡ್ಯಾಣೆ, ಸೋಮಪ್ಪ ಪೂಜಾರಿ ಅಡ್ಕದಬೈಲು, ಬೋಜ ಪೂಜಾರಿ ನಡುವಡ್ಕ, ಅವಿನಾಶ್ ಕುರ್ತೋಡಿ, ಗುರುಕಿರಣ್ ಮೇಲಂತಬೆಟ್ಟು ಪದ್ಮರಾಜ ಕೆಲ್ಲಕೆರೆ, ಪ್ರ.ಅರ್ಚಕರಾದ ಅನಂತ ಇರ್ವತ್ರಾಯ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!