September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರಮದಾನದಲ್ಲಿ ಸಂಘದ ಗೌರವ ಸಲಹೆಗಾರರಾದ ಗುರುವಪ್ಪ ಪೂಜಾರಿ ಪಟ್ಲ, ಹೆಚ್ ರಾಮಪ್ಪ ಸಣ್ಣ ಪಟ್ಲ, ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಕಾರ್ಯದರ್ಶಿ ವಿಜಯ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ , ಕಾರ್ಯದರ್ಶಿ ಸಚಿನ್ ಮಾಂತ್ಯೋಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಮಮತ, ಸಂಘದ ಪದಾಧಿಕಾರಿಗಳು ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು. ಸದಸ್ಯರಿಗೆ ಬೆಳಗಿನ ಉಪಹಾರವನ್ನು ಪಟ್ಲ ಗುರುವಪ್ಪ ಪೂಜಾರಿ ನೀಡಿ ಸಹಕರಿಸಿದರು.

Related posts

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!