July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ, ತಾಲೂಕು ಪಂಚಾಯತ್, ಬೆಳ್ತಂಗಡಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇವುಗಳ ಸಹಯೋಗದಲ್ಲಿ ಆ.04 ರಂದು ಪೂರ್ವಾಹ್ನ:10.00 ಗಂಟೆಯಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ, ಅಂಚೆ ಇಲಾಖೆಯ ವಿಶೇಷ ಸೇವಾ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಆರೋಗ್ಯ ಮತ್ತು ಅಪಘಾತ ವಿಮಾ ಶಿಬಿರವನ್ನು ಏರ್ಪಡಿಸಲಾಗಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್‌ ಎನ್‌ ಮತ್ತು ಭಾರತೀಯ ಅಂಚೆ ಕಛೇರಿ, ಪುತ್ತೂರು ವಿಭಾಗದ ಮಾರ್ಕೇಟಿಂಗ್‌ ಮ್ಯಾನೇಜರ್‌ ಗುರುಪ್ರಸಾದ್‌ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya
error: Content is protected !!