23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya
error: Content is protected !!