July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ ದುರ್ಗಾ ಗ್ರಾಂಡ್, ಡೆಲಿಕೆಸಿ ಹೊಟೇಲ್ ಮಾಲಕ ಯಶೋಧರ ಬಂಗೇರ, ಗೋಪಾಲ, ವಸಂತ, ವಿಜಯ , ಕೀರ್ತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನದ ಹಿನ್ನಲೆಯಲ್ಲಿ ಜು.29ರಂದು ಬೆಳ್ತಂಗಡಿಯ ಶ್ರೀದುರ್ಗಾ ಸಂಸ್ಥೆಯ ಹೊಟೇಲ್ ಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸುವುದಿಲ್ಲ ಎಂದು ಮಾಲಕರು ತಿಳಿಸಿದ್ದಾರೆ

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya
error: Content is protected !!