22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆ: 1999ರಲ್ಲಿ ಭಾರತ ಮತ್ತು ಪಾಕಿಸ್ತಾನ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯು ವಿಜಯ ಪತಾಕೆ ಹಾರಿಸಿದ ಸವಿನೆನಪಿಗೆ ಮತ್ತು ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ ಮಾಡಲಾಯಿತು.

ಗ್ರೀಷ್ಮಾ ಅವರು ಕಾರ್ಗಿಲ್ ವಿಜಯ್ ದಿವಸನ್ನು ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ದೇಶಭಕ್ತಿ ಹಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಏಳನೇ ತರಗತಿ ವಿದ್ಯಾರ್ಥಿಗಳು ಪ್ರಭಾವಶಾಲಿ ಮಾದರಿಯನ್ನು ಪ್ರದರ್ಶಿಸಿ, ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್, ಕಾರ್ಯಕ್ರಮ ಸಂಯೋಜಕಿ ಸವಿತಾ ವೇದಪ್ರಕಾಶ್ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya
error: Content is protected !!