23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆ: 1999ರಲ್ಲಿ ಭಾರತ ಮತ್ತು ಪಾಕಿಸ್ತಾನ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯು ವಿಜಯ ಪತಾಕೆ ಹಾರಿಸಿದ ಸವಿನೆನಪಿಗೆ ಮತ್ತು ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ ಮಾಡಲಾಯಿತು.

ಗ್ರೀಷ್ಮಾ ಅವರು ಕಾರ್ಗಿಲ್ ವಿಜಯ್ ದಿವಸನ್ನು ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ದೇಶಭಕ್ತಿ ಹಾಡುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಏಳನೇ ತರಗತಿ ವಿದ್ಯಾರ್ಥಿಗಳು ಪ್ರಭಾವಶಾಲಿ ಮಾದರಿಯನ್ನು ಪ್ರದರ್ಶಿಸಿ, ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್, ಕಾರ್ಯಕ್ರಮ ಸಂಯೋಜಕಿ ಸವಿತಾ ವೇದಪ್ರಕಾಶ್ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!