July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಳಿಕೆ ಓಡಿಲ್ನಾಳ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ರವರ ನೇತೃತ್ವದಲ್ಲಿ ಜರಗಿತು.

ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಜನಾ ಸಮಿತಿ ಪದಾಧಿಕಾರಿಗಳು ಮಹಿಳಾ ಸಮಿತಿಯ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸoಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya
error: Content is protected !!