March 7, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆಹೃದಯಾಘಾತದಿಂದ ನಿಧನ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

Suddi Udaya
error: Content is protected !!