25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya
error: Content is protected !!