July 23, 2026
ನಿಧನ

ಗರ್ಡಾಡಿ: ಉಳ್ಳಿoಜ ನಿವಾಸಿ ಪಾರ್ವತಿ ಭಟ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಪಾರ್ವತಿ ಭಟ್ (61) ಅಲ್ಪಕಾಲದ ಅನಾರೋಗ್ಯದಿಂದ ಜು. 28ರಂದು ಸ್ವಗೃಹದಲ್ಲಿ ನಿಧನರಾದರು.

ವೇಣೂರು ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉತ್ತಮ ಸೇವೆ ನೀಡಿದ್ದರು. ಉತ್ತಮ ಸಂಘಟಕರಾಗಿದ್ದ ಇವರು ವಧುವಿನ ಶೃಂಗಾರ, ಕುಸುರಿ ಕಲೆ, ಹೂಮಾಲೆ ಕಟ್ಟುವುದು, ತೋರಣ ಕಟ್ಟುವುದು, ಶೃಂಗಾರದ ಆಭರಣಗಳ ತಯಾರಿಯಲ್ಲಿ ಪರಿಣತರಾಗಿ ಚಿರಪರಿಚಿತರಾಗಿದ್ದರು.

ಮೃತರು ಪತಿ, ಇಬ್ಬರು ಪುತ್ರರು ಮತ್ತು ಪುತ್ರ, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya

ಇಳoತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ವಿಧಿವಶ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya
error: Content is protected !!