September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

ಚಾರ್ಮಾಡಿ : ಇಲ್ಲಿಯ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಯಶೋಧರ ಪೂಜಾರಿ ವಲಸರಿ , ಸದಸ್ಯರಾಗಿ ಸದಾಶಿವ ಕೆ. ರಾಜೇಶ್ ಬಂಗ್ಲೆಗುಡ್ಡೆ, ಯೋಗೀಶ್ ಗೌಡ ಅಂತರ ಗೋಪಾಲ ಕೃಷ್ಣ ಕೆರೆಕೋಡಿ, ರಾಮಣ್ಣ ಭಂಡಾರಿ, ದಿವಿನ್ ಮೈಕಾನ್, ಕಿರಣ್ ವಲಸರಿ, ಜಯಕುಮಾರ್ ದೇವಿನಗರ ,ಸುಖೇಶ್ ಶೆಟ್ಟಿ , ರವಿ ಪೂಜಾರಿ ಗುತ್ತಿಗೆ ಕೇಶವತಿ ಭೀಮಂಡೆ, ಭವಾನಿ ವಲಸರಿ ಆಯ್ಕೆಗೊಂಡರು.

ಸಭೆಯಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರಾದ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ, ಕೊರಗಪ್ಪ ಗೌಡ, ಕೃಷ್ಣ ರಾವ್ ಚಾರ್ಮಾಡಿ, ಪ್ರಮುಖರು ಉಪಸ್ಥಿತರಿದ್ದರು . ಗೋಪಾಲ ಕೃಷ್ಣ ಸ್ವಾಗತಿಸಿ, ಗಣೇಶ್ ಕೋಟ್ಯಾನ್ ವಂದಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!