September 14, 2026
Uncategorized

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ ಸೇವೆ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ‌‌ ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya
error: Content is protected !!