July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಮುಂದಿನ ಕಾರ್ಯಾಚರಣೆ ಜೆಸಿಬಿ ಮೂಲಕ ಮಾಡಲಾಗುತ್ತದೆ. ಈ ಪ್ರಕರಣ ತುಂಬಾ ಗಂಭೀರವಾಗಿದ್ದು ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಐಪಿಎಸ್ ಅನುಚೇತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!