July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್, ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!