July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!