23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

Related posts

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
error: Content is protected !!