September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು.

ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ ಮಹಾಸಚಿವ ಇಮ್ಮಿಯಾಜ್ ಹಜಾಜ್ ಅವರು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್‌ನ ದೃಷ್ಟಿಕೋನ ಮತ್ತು ಯೋಜನೆಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ರಚನೆ ನಡೆಯಿತು.

ಗೌರವಾಧ್ಯಕ್ಷರಾಗಿ ಎಸ್.ಎ ಖಾದರ್, ಅಧ್ಯಕ್ಷರಾಗಿ ಫಝಲ್ ಉರ್ ರಹ್ಮಾನ್, ಉಪಾಧ್ಯಕ್ಷರುಗಳಾಗಿ ರಹ್ಮಾನ್ ಉಜಿರೆ, ಅಶ್ರಫ್ ಉಜಿರೆ, ಯಹ್ಯಾ ಉಜಿರೆ, ಮುಖ್ಯ ಕಾರ್ಯದರ್ಶಿಯಾಗಿ ಹಮ್ಹಾ ಉಜಿರೆ, ಖಜಾಂಚಿಯಾಗಿ ಹಾರೀಸ್ (ಅಚ್ಚಿ), ಸಹ ಕಾರ್ಯದರ್ಶಿಗಳಾಗಿ ಅಶ್ವಿರ್, ಶಲೀಲ್, ಸಾದಿಕ್, ಸಲೀಮ್, ಕ್ರೀಡಾ ಕಾರ್ಯದರ್ಶಿಗಳಾಗಿ ರಿಹಾನ್, ಶೆರಿಫ್‌ ನೆರಿಯಾ, ನಿಜಾರ್, ಹಕೀಮ್, ಯು.ಸಿ.ಎಲ್ ಆಯ್ಕೆ ಸಮಿತಿಯಲ್ಲಿ ಅಬೂಬಕರ್ ಉಜಿರೆ, ಉಮರ್ ಅಬ್ಬಾ ಇಂಡಿಯನ್, ರೌಫ್, ಮಾಧ್ಯಮದ ವಿಭಾಗ ಇಂಚಾರ್ಜ್,ಅಶ್ರಫ್ ಅಲಿ ಕುಂಚಿ, ರಾಜ್ಯ ಇಂಚಾರ್ಜ್ – ಬೆಳ್ತಂಗಡಿ ವಲಯ ಅಬೂಬಕರ್ ಉಜಿರೆ ಆಯ್ಕೆಯಾದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಹತ್ಯಡ್ಕ: ದರ್ಭೇತಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಹಾನಿ

Suddi Udaya
error: Content is protected !!