22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ – ಟಿಆರ್‌ಎಮ್ ಮದ್ದಡ್ಕ ಇದರ ಮಹಾಸಭೆಯು ಮುರ್ಶಿದುಲ್ ಅನಾಮ್ ಅರೆಬಿಕ್ ಮದರಸ ಆಲಂದಿಲದಲ್ಲಿ ಜರುಗಿತು.


ನೂರುಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಅದ್ಯಕ್ಷತೆ ವಹಿಸಿದ್ದರು. ಉಸ್ಮಾನ್ ಸಖಾಫಿ ಆರಂಭಿಕ ದುಆ ನೆರವೇರಿಸಿದರು. ಈ ವೇಳೆ 2025-26 ನೇ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು.


ಅಧ್ಯಕ್ಷರಾಗಿ ರಾಝಿಯುದ್ದಿನ್ ಸಬರಬೈಲ್, ಉಪಾಧ್ಯಕ್ಷರಾಗಿ ರಿಯಾಝ್ ಆಲಂದಿಲ ಮತ್ತು ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ರವೂಫ್, ಕಾರ್ಯದರ್ಶಿಯಾಗಿ ಮುಸ್ತಫ ಮತ್ತು ಜಮಾಲುದ್ದೀನ್ ಲತ್ವೀಫಿ, ಕೋಶಾಧಿಕಾರಿಯಾಗಿ ಉಸ್ಮಾನ್ ಹಾಜಿ ಆಲಂದಿಲ, ಲೆಕ್ಕ ಪರಿಶೋಧಕರಾಗಿ ಹಾಜಿ ಉಮರ್ ಮಾಸ್ಟರ್ ಆಯ್ಕೆಯಾದರು.


ಸಭೆಯಲ್ಲಿ ನೂರುಲ್ ಹುದಾ ಜುಮಾ ಮಸ್ಜಿದ್ ಖತೀಬ್ ಹಾಫಿಳ್ ಮುಈನುದ್ದೀನ್ ಅಮ್ಜದಿ ಇವರ ನೇತೃತ್ವದಲ್ಲಿ ಸಯ್ಯಿದ್ ಕೂರತ್ ತಂಙಳ್ ಅನುಸ್ಮರಣೆ ನಡೆಸಲಾಯಿತು. ಸಲಹಾ ಸಮೀತಿಯ ಸದಸ್ಯರಾದ ರಾಝಿಯುದ್ದೀನ್ ಸಬರಬೖಲ್, ಅಬ್ಬೋನು ಮದ್ದಡ್ಕ, ಉಸ್ಮಾನ್ ಹಾಜಿ ಆಲಂದಿಲ, ಅಶ್ರಫ್ ಚಿಲಿಂಬಿ, ಹಾಜಿ ಉಮರ್ ಮಾಸ್ಟರ್ ಮದ್ದಡ್ಕ, ಮುಹಮ್ಮದ್ ರಫೀಕ್ ಚಿಲಿಂಬಿ, ಎಂ. ಹೆಚ್. ಅಬೂಬಕ್ಕರ್ ಕಿನ್ನಿಗೋಳಿ, ಹೆಚ್. ಎಂ. ಹಸನಬ್ಬ ಚಿಲಿಂಬಿ, ಎಂ ಉಮರಬ್ಬ (ಯು. ಆರ್.) ಎಂ ಹೈದೆರ್ ಹಾಜಿ ಮದ್ದಡ್ಕ ಉಪಸ್ಥಿತರಿದ್ದರು. ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಎಂ. ಬದ್ರುದ್ದೀನ್ ಮದ್ದಡ್ಕ ಇವರು ಸಂಸ್ಥೆಗೆ ಶುಭ ಹಾರೈಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya
error: Content is protected !!