23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆಯು ಜು‌ 29 ನಡೆಯಿತು.

ಬೆಳಿಗ್ಗೆ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಬರಮೇಲು,ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ ಅತ್ತೋಡಿ, ಕೋಶಾಧಿಕಾರಿ ಹರ್ಷ ಹೆಚ್.ಆರ್.ಪಕ್ಕಿದಕಲ, ಸದಸ್ಯರಾದ ಶ್ರೀಮತಿ ಜಯಂತಿ ಪಕ್ಕಿದಕಲ,ಗಿರೀಶ್ ಕುಮಾ‌ರ್ ಒಡ್ಯಾಣೆ,ಸೋಮಪ್ಪ ಪೂಜಾರಿ ಅಡ್ಕದಬೈಲು,ಬೋಜ ಪೂಜಾರಿ ನಡುವಡ್ಕ,ಅವಿನಾಶ್ ಕುರ್ತೋಡಿ,ಪ್ರ.ಅರ್ಚಕರಾದ ಅನಂತ ಇರ್ವತ್ರಾಯ ಹಾಗೂ ನೂರಾರು ಭಕ್ತಾಧಿಗಳು ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!