23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಸಂಘಟಕರಾದ ಶ್ರೀಮತಿ ಪದ್ಮಶ್ರೀ. ಕೆ ಸಹಾಯಕ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇವರು ಆಗಮಿಸಿದ್ದರು. ಇವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೋವಿಜ್ಞಾನ ವಿಭಾಗ ಎಸ್‌ಡಿಎಂ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಹಿಡಿತ, ಓದಿನ ಕಡೆಗಿನ ಗಮನ ,ಸಮಯದ ಸದುಪಯೋಗ ಹಾಗೂ ಅದನ್ನ ಉಪಯೋಗಿಸುವ ಕಲೆ, ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಇರುವ ವಿವಿಧ ದಾರಿಗಳು ಇತ್ಯಾದಿಗಳ ಕುರಿತಾಗಿ ಹಲವಾರು ಉದಾಹರಣೆ, ಚಟುವಟಿಕೆ ಇತ್ಯಾದಿಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯಕ್ರಮದ ಕುರಿತಾಗಿ ಹಾಗೂ ಇದರ ಅಗತ್ಯತೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. . ಶಾಲಾ ವಿದ್ಯಾರ್ಥಿನಿ ಕುಮಾರಿ ನಿವೇದ್ಯಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ತನ್ವಿ ಸ್ವಾಗತಿಸಿ, ವಿಜಯ್ ಸಂಘಟಕರ ಕಿರುಪರಿಚಯವನ್ನು ನೀಡಿ ಕುಮಾರಿ ಸಿಂಧೂರ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya
error: Content is protected !!