25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರಮದಾನದಲ್ಲಿ ಸಂಘದ ಗೌರವ ಸಲಹೆಗಾರರಾದ ಗುರುವಪ್ಪ ಪೂಜಾರಿ ಪಟ್ಲ, ಹೆಚ್ ರಾಮಪ್ಪ ಸಣ್ಣ ಪಟ್ಲ, ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಕಾರ್ಯದರ್ಶಿ ವಿಜಯ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ , ಕಾರ್ಯದರ್ಶಿ ಸಚಿನ್ ಮಾಂತ್ಯೋಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಮಮತ, ಸಂಘದ ಪದಾಧಿಕಾರಿಗಳು ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು. ಸದಸ್ಯರಿಗೆ ಬೆಳಗಿನ ಉಪಹಾರವನ್ನು ಪಟ್ಲ ಗುರುವಪ್ಪ ಪೂಜಾರಿ ನೀಡಿ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya
error: Content is protected !!