July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರಮದಾನದಲ್ಲಿ ಸಂಘದ ಗೌರವ ಸಲಹೆಗಾರರಾದ ಗುರುವಪ್ಪ ಪೂಜಾರಿ ಪಟ್ಲ, ಹೆಚ್ ರಾಮಪ್ಪ ಸಣ್ಣ ಪಟ್ಲ, ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಕಾರ್ಯದರ್ಶಿ ವಿಜಯ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ , ಕಾರ್ಯದರ್ಶಿ ಸಚಿನ್ ಮಾಂತ್ಯೋಲು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶಕುಂತಲಾ, ಕಾರ್ಯದರ್ಶಿ ಮಮತ, ಸಂಘದ ಪದಾಧಿಕಾರಿಗಳು ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದರು. ಸದಸ್ಯರಿಗೆ ಬೆಳಗಿನ ಉಪಹಾರವನ್ನು ಪಟ್ಲ ಗುರುವಪ್ಪ ಪೂಜಾರಿ ನೀಡಿ ಸಹಕರಿಸಿದರು.

Related posts

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya
error: Content is protected !!