25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಸರ್ಕಾರಿ ಇಲಾಖಾ ಸುದ್ದಿ

ಜು.31: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆಯಿಂದ 33ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಹಾಗೂ 33ಕೆವಿ ದರ್ಮಸ್ಥಳ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಪೂರೈಸುತ್ತಿರುವ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11ಕೆವಿ ಬೆಳ್ತಂಗಡಿ ಉಪಕೇಂದ್ರದಿಂದ ಹೊರಡುವ ಉಜಿರೆ, ಕೊಲ್ಲಿ, ಬಂಗಾಡಿ, ಕೊಯ್ಯೂರು, ಹಾಗೂ ಬೆಳಾಲು ಪೀಡರುಗಳಲ್ಲಿ ಹಾಗೂ 33/ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ ಟೆಂಪಲ್, ಪಟ್ರಮೆ, ಪುದುವೆಟ್ಟು, ನಿಡ್ಲೆ, ಹಾಗೂ ಅರಸಿನಮಕ್ಕಿ, ಪೀಡರುಗಳಲ್ಲಿ ಜು.31 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!