ವರದಿಸರ್ಕಾರಿ ಇಲಾಖಾ ಸುದ್ದಿ

ಜು.31: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆಯಿಂದ 33ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಹಾಗೂ 33ಕೆವಿ ದರ್ಮಸ್ಥಳ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಪೂರೈಸುತ್ತಿರುವ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11ಕೆವಿ ಬೆಳ್ತಂಗಡಿ ಉಪಕೇಂದ್ರದಿಂದ ಹೊರಡುವ ಉಜಿರೆ, ಕೊಲ್ಲಿ, ಬಂಗಾಡಿ, ಕೊಯ್ಯೂರು, ಹಾಗೂ ಬೆಳಾಲು ಪೀಡರುಗಳಲ್ಲಿ ಹಾಗೂ 33/ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ ಟೆಂಪಲ್, ಪಟ್ರಮೆ, ಪುದುವೆಟ್ಟು, ನಿಡ್ಲೆ, ಹಾಗೂ ಅರಸಿನಮಕ್ಕಿ, ಪೀಡರುಗಳಲ್ಲಿ ಜು.31 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಪುಂಜಾಲಕಟ್ಟೆ ಸುಲಿಗೆ ಪ್ರಕರಣ; ಆರೋಪಿಯ ಬಂಧನ: ರೂ. 5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya
error: Content is protected !!