30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಮತ್ತು ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ 4/30 ಗಂಟೆಯಿಂದ 5 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.

ಇದುವರೆಗೆ ಗುರುತಿಸಿದ ಸ್ಥಳದಲ್ಲಿ ಮೃತದೇಹದ ಅವಶೇಷಗಳು ಸಿಗದೇ ಅಧಿಕಾರಿಗಳು ಹಿಂತಿರುಗಿದ್ದಾರೆ, ನಾಳೆ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದ್ದು ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ.

Related posts

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya
error: Content is protected !!