ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಮತ್ತು ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ 4/30 ಗಂಟೆಯಿಂದ 5 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.

ಇದುವರೆಗೆ ಗುರುತಿಸಿದ ಸ್ಥಳದಲ್ಲಿ ಮೃತದೇಹದ ಅವಶೇಷಗಳು ಸಿಗದೇ ಅಧಿಕಾರಿಗಳು ಹಿಂತಿರುಗಿದ್ದಾರೆ, ನಾಳೆ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದ್ದು ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ.

Related posts

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!