30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜು. 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು ಇಳಿದಿದ್ದಾರೆ.

ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಐ.ಎಸ್.ಡಿ ವಿಭಾಗ, ಎಫ್.ಎಸ್.ಎಲ್ ವಿಭಾಗ ,ಕಂದಾಯ ವಿಭಾಗ , ಅರಣ್ಯ ಇಲಾಖೆ ಆಗಮಿಸಿದ್ದಾರೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya
error: Content is protected !!