22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ಮೂರನೇ ಗುರುತು ಮಾಡಿದ ಸ್ಥಳದಲ್ಲಿ 1 ಗಂಟೆಯಿಂದ 3 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.

ಇನ್ನೂ ಊಟ ಮಾಡಿದ ಬಳಿಕ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.

Related posts

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya
error: Content is protected !!