25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ಮೂರನೇ ಗುರುತು ಮಾಡಿದ ಸ್ಥಳದಲ್ಲಿ 1 ಗಂಟೆಯಿಂದ 3 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.

ಇನ್ನೂ ಊಟ ಮಾಡಿದ ಬಳಿಕ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.

Related posts

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!