ವರದಿಸರ್ಕಾರಿ ಇಲಾಖಾ ಸುದ್ದಿ

ಜು.31: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆಯಿಂದ 33ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಹಾಗೂ 33ಕೆವಿ ದರ್ಮಸ್ಥಳ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಪೂರೈಸುತ್ತಿರುವ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11ಕೆವಿ ಬೆಳ್ತಂಗಡಿ ಉಪಕೇಂದ್ರದಿಂದ ಹೊರಡುವ ಉಜಿರೆ, ಕೊಲ್ಲಿ, ಬಂಗಾಡಿ, ಕೊಯ್ಯೂರು, ಹಾಗೂ ಬೆಳಾಲು ಪೀಡರುಗಳಲ್ಲಿ ಹಾಗೂ 33/ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ ಟೆಂಪಲ್, ಪಟ್ರಮೆ, ಪುದುವೆಟ್ಟು, ನಿಡ್ಲೆ, ಹಾಗೂ ಅರಸಿನಮಕ್ಕಿ, ಪೀಡರುಗಳಲ್ಲಿ ಜು.31 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!