ಧರ್ಮಸ್ಥಳ: ನೇತ್ರಾವತಿ ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಸಂಜೆ 4:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಭೇಟಿ ನೀಡಿದ್ದಾರೆ.ಗುರುತಿಸಿದ ನಾಲ್ಕನೇ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಧರ್ಮಸ್ಥಳ: ನೇತ್ರಾವತಿ ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಸಂಜೆ 4:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಭೇಟಿ ನೀಡಿದ್ದಾರೆ.ಗುರುತಿಸಿದ ನಾಲ್ಕನೇ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
