September 6, 2026
Uncategorized

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.‌ ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್‌ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ್, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಜು.30 ರಂದು ಆದೇಶ ಹೊರಡಿಸಿದ್ದಾರೆ.

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya
error: Content is protected !!