ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಮಂಜೂರು ಗೊಳಿಸಿದ, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ರವರಿಗೆ ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿಯ ದಲಿತ ಮುಖಂಡರುಗಳಾದ ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯಾರು, ಸಂಜೀವ ಆರ್, ಬೆಳ್ತಂಗಡಿ, ರಮೇಶ್ ಆರ್ ಬೆಳ್ತಂಗಡಿ, ಎಸ್ ಪ್ರಭಾಕರ್ ಶಾಂತಿಕೋಡಿ ಓಡಿಲ್ನಾಳ ಉಪಸ್ಥಿತರಿದ್ದರು.

Related posts

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!