March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

ಬೆಳ್ತಂಗಡಿ : ಅಗಸ್ಟ್ 10 ರಿಂದ 12ನೇ ತಾರೀಖಿನವರೆಗೆ ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಶ್ರೀ ಗುರುರಾಯರ 354ನೇ ಆರಾಧನ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀಮಠದಲ್ಲಿ ನಡೆಯಿತು.

ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿ ಸರ್ವರ ಸಹಕಾರವನ್ನು ಕೋರಿ ಆ.11ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಡಾ ಬಿ ಎ ಕುಮಾರ ಹೆಗ್ಡೆ ಅವರು ಕಾರ್ಯಕ್ರಮದ ವಿವರಣೆಯನ್ನು ನೀಡಿ ಯಶಸ್ವಿಯಾಗಿ ನಡೆಯುವಂತೆ ಸಲಹೆಗಳನ್ನು ನೀಡಿದರು. ಉಪಾಧ್ಯಕ್ಷ ವಿ ಆರ್ ನಾಯಕ್, ಸೋಮೇಗೌಡ, ಮಂಜುನಾಥ ರೈ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಎಸ್ ಹೆಗ್ಡೆ, ಕೃಷ್ಣ ಶೆಟ್ಟಿ, ಬಂಗಾರು, ರಾಜೇಶ್ ಶೆಟ್ಟಿ ಲಾಯಿಲ, ಶ್ರೀಮತಿ ಸೌಮ್ಯ ಲಾಯಿಲ, ವಿಜಯಕುಮಾರ್ ಶ್ರೀಮತಿ ಕುಸುಮಾವತಿ ಉಪಸ್ಥಿತರಿದ್ದರು. ವಸಂತ ಸುವರ್ಣ ಸ್ವಾಗತಿಸಿ, ಪ್ರೊ. ಎ ಕೃಷ್ಣಪ್ಪ ಪೂಜಾರಿ ವಂದಿಸಿದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!