July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

ಬೆಳ್ತಂಗಡಿ : ಅಗಸ್ಟ್ 10 ರಿಂದ 12ನೇ ತಾರೀಖಿನವರೆಗೆ ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಶ್ರೀ ಗುರುರಾಯರ 354ನೇ ಆರಾಧನ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀಮಠದಲ್ಲಿ ನಡೆಯಿತು.

ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿ ಸರ್ವರ ಸಹಕಾರವನ್ನು ಕೋರಿ ಆ.11ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಡಾ ಬಿ ಎ ಕುಮಾರ ಹೆಗ್ಡೆ ಅವರು ಕಾರ್ಯಕ್ರಮದ ವಿವರಣೆಯನ್ನು ನೀಡಿ ಯಶಸ್ವಿಯಾಗಿ ನಡೆಯುವಂತೆ ಸಲಹೆಗಳನ್ನು ನೀಡಿದರು. ಉಪಾಧ್ಯಕ್ಷ ವಿ ಆರ್ ನಾಯಕ್, ಸೋಮೇಗೌಡ, ಮಂಜುನಾಥ ರೈ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಎಸ್ ಹೆಗ್ಡೆ, ಕೃಷ್ಣ ಶೆಟ್ಟಿ, ಬಂಗಾರು, ರಾಜೇಶ್ ಶೆಟ್ಟಿ ಲಾಯಿಲ, ಶ್ರೀಮತಿ ಸೌಮ್ಯ ಲಾಯಿಲ, ವಿಜಯಕುಮಾರ್ ಶ್ರೀಮತಿ ಕುಸುಮಾವತಿ ಉಪಸ್ಥಿತರಿದ್ದರು. ವಸಂತ ಸುವರ್ಣ ಸ್ವಾಗತಿಸಿ, ಪ್ರೊ. ಎ ಕೃಷ್ಣಪ್ಪ ಪೂಜಾರಿ ವಂದಿಸಿದರು.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya
error: Content is protected !!