July 24, 2026
Uncategorized

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಮಲ್ಲೋಟ್ಟು ರಸ್ತೆಯು ತೀರಾ ಹದಗೆಟ್ಟಿದ್ದು ಲಾರಿ ಗುಂಡಿಗೆ ಹುತು ಹೋದ ಘಟನೆ ಜು.31ರಂದು ನಡೆದಿದೆ.

ಮಳೆಯಿಂದಾಗಿ ರಸ್ತೆಯು ತೀರಾ ಹದಗೆಟ್ಟಿದ್ದು, ಸಂಪೂರ್ಣ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮಿಸಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಪ್ರಜ್ವಲ್ ರವರು ಕೂಡಲೇ ಸ್ಪಂದಿಸಿ ರಸ್ತೆಗೆ ಜಲ್ಲಿ ಹಾಕಿ ದುರಸ್ತಿಗೊಳಿಸಿದರು.

Related posts

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!