July 23, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!