23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya
error: Content is protected !!