September 6, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
error: Content is protected !!